ಕ್ರಿಶ್ಚಿಯನ್ ಧರ್ಮ ಪ್ರಚಾರಕರ ಮೇಲೆ ಪ್ರಕರಣ ದಾಖಲು
ಕಲಬುರಗಿಯ ಶರಣ ಶಿರಸಗಿ ಗ್ರಾಮಕ್ಕೆ ಕ್ರಿಶ್ಚಿಯನ್ ಧರ್ಮ ಪ್ರಚಾರಕ್ಕೆ ಬಂದವರನ್ನು ಬಜರಂಗದಳ ಹಿಂದೂ ಕಾರ್ಯಕರ್ತರು ಹಿಡಿದು ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ನಿಗಾ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ದಿವ್ಯ ಹಾಗರ್ಗಿ ಒತ್ತಾಯಿಸಿದ್ದಾರೆ