ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಕಾರ್ಯದರ್ಶಿ ವೆಲ್ಲೂರು ಸೈಯ್ಯದ್ ಇಬ್ರಾಯಿಂ ಮೈಸೂರು ಭೇಟಿ
ಮೈಸೂರು ಅಲ್ಪಸಂಖ್ಯಾತ ಮೋರ್ಚದ ಜಿಲ್ಲಾಧ್ಯಕ್ಷರಾದ ಶ್ರೀ ವಿನೋದ್ ಜೈನ್ ರವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ವೆಲ್ಲೂರು ಸೈಯ್ಯದ್ ಇಬ್ರಾಯಿಂ ರವರು ಮೈಸೂರಿನ ಪಕ್ಷದ ಕಛೇರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಮೋರ್ಚದ ರಾಜ್ಯಾಧ್ಯಕ್ಷರಾದ ಶ್ರೀ ಅನೀಲ್ ಥಾಮಸ್ ರವರು ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರಿಮತಿ ರೋಸಿಟ ಮೇರಿ,ನ್ಯಾಷನಲ್ ಪೀಪಲ್ ಪಾರ್ಟಿ ಅಧ್ಯಕ್ಷರು ಪದಾದೀಕಾರಿಗಳು ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪದಾದಿಕಾರಿಗಳು ಹಾಜರಿದ್ದರು. ರಾಷ್ಟ್ರೀಯ ಕಾರ್ಯದರ್ಶಿಗಳು ಪಕ್ಷ ಸಂಘಟನೆ ಕುರಿತು ತುಂಬಾ ಪರೀಣಾಮಕಾರಿಯಾಗಿ ಭಾಷಣ ಮಾಡೀದರು.