logo

ಅಥಣಿ ತಾಲೂಕಿನ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಹಾಗೂ, ಬಿಜೆಪಿ ಮುಖಂಡರು, ನನ್ನ ಆತ್ಮೀಯರಾಗಿದ್ದ ಸದಾಶಿವ. ಕೊಂಪಿ ಅವರು ದಿ. 26.05.2024 ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿರುವುದು ವೈಯಕ್ತಿಕವಾಗಿ ನನಗೆ ತುಂಬಾ ದುಃಖವನ್ನುಂಟು ಮಾಡಿದೆ. ಅಲ್ಲದೆ ಪಕ್ಷಕ್ಕೂ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಅಥಣಿ ತಾಲೂಕಿನ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಹಾಗೂ, ಬಿಜೆಪಿ ಮುಖಂಡರು, ನನ್ನ ಆತ್ಮೀಯರಾಗಿದ್ದ ಸದಾಶಿವ. ಕೊಂಪಿ ಅವರು ದಿ. 26.05.2024 ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿರುವುದು ವೈಯಕ್ತಿಕವಾಗಿ ನನಗೆ ತುಂಬಾ ದುಃಖವನ್ನುಂಟು ಮಾಡಿದೆ. ಅಲ್ಲದೆ ಪಕ್ಷಕ್ಕೂ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

7
2028 views