logo

ಬೆಂಗಳೂರು: ಟ್ರಾನ್ಸ್ ಫರ್ ಸ್ಟೇಷನ್ ಪರಿಶೀಲನೆ


ಶುಕ್ರವಾರ ಮೈಸೂರು ರಸ್ತೆ ವೃಷಭಾವತಿ ಕಾಲುವೆ ಪಕ್ಕದಲ್ಲಿರುವ ಟ್ರಾನ್ಸ್ ಫರ್ ಸ್ಟೇಷನ್ ಗೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸುತ್ತಮುತ್ತಲು ದುರ್ವಾಸನೆ ಹೋಗದಂತೆ ಸ್ವಚ್ಛತೆ ಕಾಪಾಡಲು ಸೂಚಿಸಿದರು. ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಬಿ. ಸಿ ಸತೀಶ್ ಕುಮಾರ್, ಲೋಕೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು

ವರದಿ.
ಮೊಹಮ್ಮದ್ ಹನೀಫ್
ಕರುನಾಡು ಟಿವಿ
ಬೆಂಗಳೂರು

28
285 views