logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಎಳ್ಳ ಅಮಾವಾಸ್ಯೆ ಹಬ್ಬದ ಅಂಗವಾಗಿ ಭೂಮಿತಾಯಿಗೆ ಪೂಜೆ ಎಳ್ಳ ಅಮಾವಾಸ್ಯೆ ಹಬ್ಬದ ಪ್ರಯುಕ್ತ ಸಚಿವ ಈಶ್ವರ್ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಕುಟುಂಬ ಸಮೇತ ಹೊಲಕ್ಕೆ ತೆರಳಿ ಭೂಮಿತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ವಿಶೇಷ ಅಡುಗೆಯಾದ ಭಜ್ಜಿ, ರೊಟ್ಟಿ, ಅಂಬಲಿಯನ್ನು ಸವಿದು ಹಬ್ಬವನ್ನು ಸಂಭ್ರಮಿಸಿದರು.

ಎಳ್ಳ ಅಮಾವಾಸ್ಯೆ ಹಬ್ಬದ ಅಂಗವಾಗಿ ಭೂಮಿತಾಯಿಗೆ ಪೂಜೆ

ಎಳ್ಳ ಅಮಾವಾಸ್ಯೆ ಹಬ್ಬದ ಪ್ರಯುಕ್ತ ಸಚಿವ ಈಶ್ವರ್ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಕುಟುಂಬ ಸಮೇತ ಹೊಲಕ್ಕೆ ತೆರಳಿ ಭೂಮಿತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ವಿಶೇಷ ಅಡುಗೆಯಾದ ಭಜ್ಜಿ, ರೊಟ್ಟಿ, ಅಂಬಲಿಯನ್ನು ಸವಿದು ಹಬ್ಬವನ್ನು ಸಂಭ್ರಮಿಸಿದರು.

133
2911 views

Comment