logo

*ಖಾನಾಪುರ ತಹಶೀಲ್ದಾರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್ ಅವರಿಗೆ ಸೇರಿದ್ದ ಆರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ತನಿಖೆ ನಡೆಸಿದ ಬಳಿಕ ಅವರನ್ನು ಅಮಾನತ್ತು ಮಾಡಿ ಅದೇಶ ಹೋರಡಿಸಲಾಗಿದೆ.

ಜನವರಿ 8ರಂದು ಬೆಳಗಾವಿಯಲ್ಲಿರುವ ಅವರ ನಿವಾಸ ಸೇರಿದಂತೆ ನಿಪ್ಪಾಣಿ, ಅಂಕೋಲ ಮತ್ತು ಖಾನಾಪುರದ ಆರು ಸ್ಥಳಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲೆಕ್ಕವಿಲ್ಲದ ಆಸ್ತಿಗಳ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

0
3677 views