logo

ಕನ್ನಡ ನಾಡಿನ ಹೆಮ್ಮೆಯ ಪುತ್ರಿ ಸಾಹಿತಿ ಭಾನು ಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ.

*ಕನ್ನಡ ನಾಡಿನ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ರವರಿಗೆ ಅಭಿನಂದನೆಗಳು*

* ಕನ್ನಡ ನಾಡಿನ ಹೆಮ್ಮೆಯ ಸುಪುತ್ರಿ,ಹಲ್ಮಿಡಿ ಶಾಸನ ದೊರೆತ ಹೊಯ್ಸಳ ನಾಡಿನ ಹೆಣ್ಣು ಮಗಳು ಶ್ರೀಮತಿ ಬಾನು ಮುಷ್ತಾಕ್ ರವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿರುವುದು ಕನ್ನಡ ನಾಡಿನ ಹಿರಿಮೆಗೆ ಹೆಮ್ಮೆ ಎನಿಸುತ್ತದೆ*

*ಬಾನು ಮುಷ್ತಾಕ್ ರವರ ಸಣ್ಣ ಕತೆಗಳ ಅನುವಾದಿತ "" ಹಾರ್ಟ್ ಲ್ಯಾಂಪ್"" ಕವನ ಸಂಕಲನಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ನಾಡು-ನುಡಿಗೆ ಮತ್ತೊಂದು ಗರಿಮೆ ಪಾತ್ರವಾಗಿರುವ ಸಂದರ್ಭದಲ್ಲಿ ಕನ್ನಡಕ್ಕೆ ಮೊದಲ ಪ್ರಶಸ್ತಿ ಇದಾಗಿದೆ. ಈ ಸಂಭ್ರಮದ ಕ್ಷಣವು ಕನ್ನಡ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಂತಸ ತಂದಿದೆ.
🙏🙏🙏🙏🙏🙏🙏

5
284 views