ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು @JanataDal_S ಪಕ್ಷದ ಹಿರಿಯ ನಾಯಕರೂ ಆಗಿರುವ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು @JanataDal_S ಪಕ್ಷದ ಹಿರಿಯ ನಾಯಕರೂ ಆಗಿರುವ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಆ ಭಗವಂತ ತಮಗೆ ಎಲ್ಲವನ್ನೂ ಶುಭವನ್ನೇ ಉಂಟು ಮಾಡಲಿ ಹಾಗೂ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವ ಚೈತನ್ಯ, ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.