logo

ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಗೆ ಪ್ರೀತಮ್ ನಾಗನಗೌಡರ ಆಯ್ಕೆ.

ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಗೆ ಪ್ರೀತಮ್ ನಾಗನಗೌಡರ ಆಯ್ಕೆ.
ದಿನಾಂಕ 28/10/2025 ರಂದು ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಯಲ್ಲಿ
ಶ್ರೀ ಸಿದ್ದು ಸವದಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದಿ ಸಂಸ್ಥೆಯ
ಶ್ರೀ ಪ್ರಭುಲಿಂಗೇಶ್ವರ ಇಂಟರ್ನ್ಯಾಷನಲ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪ್ರೀತಮ್ ನಾಗನಗೌಡರ 2025 -26 ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ಈ ವಿದ್ಯಾರ್ಥಿಯನ್ನು ಶಾಲೆಯ ಸಂಸ್ಥೆಯ ಅಧ್ಯಕ್ಷರಾದ ಮಾನ್ಯ ಶ್ರೀ. ಸಿದ್ದು ಸವದಿ, ಜನಪ್ರಿಯ ಶಾಸಕರು, ಕಾರ್ಯದರ್ಶಿಗಳಾದ ವಿದ್ಯಾಧರ್ ಸವದಿ
ಪ್ರಾಚಾರ್ಯರಾದ ಶ್ರೀ ರಮೇಶ್ ಪೂಜಾರಿ, ದೈಹಿಕ ಶಿಕ್ಷಕರಾದ ಸುನೀಲ್ ಗುಬಚೆ, ಸಂಯೋಜಕರಾದ ಶ್ರೀಶೈಲ ಚಿಕ್ಕಣ್ಣವರ, ಶಾಲೆಯ ಆಡಳಿತ
ಮಂಡಳಿಯವರಾದ ಗಿರೀಶ್ ಕಂಬಿ ಸರ್ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು

3
198 views