ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯ ವಾಗ್ದಾಳಿ
ನಗರದ ಸಾವಿತ್ರಿಬಾಯಿ ಫುಲೆ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವಾಗ ಶಾಸಕ ಅಲ್ಲಂಪ್ರಭು ಪಾಟೀಲ್ ಮತ್ತು ಬಿಜೆಪಿ ಮುಖಂಡ ರೇಣುಕಾಚಾರ್ಯ ಮಧ್ಯ ಹಿರಾಪುರ್ ಬಡಾವಣೆ ಮೂರು ರಸ್ತೆಗಳ ನಿರ್ಮಾಣ ಕುರಿತು ವಾಗ್ವಾದ ನಡೆದಾಗ, ಶಾಸಕರು ಉಳಿದ ರಸ್ತೆಗಳನ್ನು ಅನುದಾನ ಬಂದ ಬಳಿಕ ನಿರ್ಮಿಸುವುದಾಗಿ ಭರವಸೆ ನೀಡಿದರು.