logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ರಾಜ್ಯಸಭೆಗೆ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಇಂದು ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮತ್ತು ಮನ್ಸೂರಲ್ಲಿ ಖಾನ್ ಇಂದು ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೆವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಕೆಎಚ್ ಮುನಿಯಪ್ಪ ,ಕೆಜೆ ಜಾರ್ಜ್ ,ಈಶ್ವರ್ ಖಂಡ್ರೆ
ಮತ್ತು ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸಿತರಿದ್ದರು.

0
11 views

Comment